ಬುಧವಾರ ಚೀನಾ-ನೇಪಾಳ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಏಕಾಏಕಿ ಭಾರೀ ಪ್ರಮಾಣದ ನೀರು ಮತ್ತು ಕೆಸರು ಹರಿದು ಬಂದ ಪರಿಣಾಮ ಹಿಮಾಲಯದ ಕಣಿವೆಗಳಲ್ಲಿದ್ದ ಗ್ರಾಮಗಳು ಕೊಚ್ಚಿಹೋಗಿದ್ದು, ಪ್ರಮುಖ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.
ಈ ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಾದಿಸಿದ ನಾಗೇಂದ್ರ, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ತಾವಾಗಿಯೇ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.
ಇದೇ ವೇಳೆ ಧೈರ್ಯ ಕಳೆದುಕೊಳ್ಳದೆ ಪರಿಸ್ಥಿತಿಯನ್ನು ಎದುರಿಸುವಂತೆ ಶಿವಕುಮಾರ್ ಅವರು ಯಾತ್ರಿಕರಿಗೆ ತಿಳಿಸಿದ್ದು, ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಒಂದು ನಿರ್ದಿಷ್ಟ ಅವಧಿಯಲ್ಲಿ, ಬದುಕುಳಿಯಲು ಮತ್ತು ಸ್ವತಃ ತನ್ನನ್ನು ತಾನು ನಿಭಾಯಿಸಿಕೊಳ್ಳಲು ನಾನು ಯುಕೆಯಲ್ಲಿನ ಡ್ರೆಸ್ಸಿಂಗ್ ರೂಮ್ಗಳಲ್ಲಿ ವಾಸಿಸುತ್ತಿದ್ದೆ. ಸುಮಾರು ಐದು ತಿಂಗಳ ಕಾಲ ನಾನು ಆ ಸ್ಥಿತಿಯಲ್ಲಿದ್ದೆ ಎಂದರು.